Tuesday, April 28, 2009

ದೇಶ-ಕಾಲ, ಛಂದ ಪುಸ್ತಕ ಹಾಗೂ ಶ್ರೀನಿವಾಸ ವೈದ್ಯರ ಸಾಹಿತ್ಯ

ಶ್ರೀನಿವಾಸ ವೈದ್ಯರ ಸಾಹಿತ್ಯದ ಬಗ್ಗೆ ಮಾತನಾಡಲು ದೇಶ-ಕಾಲ ಮತ್ತು ಛಂದ ಪುಸ್ತಕವು ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿವೆ. ವಸುಧೇಂಧ್ರ ಅವರು ಅಸ್ಥೆಯಿಂದ ಕಾರ್ಯಕ್ರಮ ಸಂಘಟಿಸುತ್ತಿದ್ದಾರೆ. ಆಹ್ವಾನ ಪತ್ರಿಕೆ ಇಲ್ಲಿದೆ.

ಸ್ಥಳ: ಇಂಡಿಯನ್ ಇನ್ಸ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನ ಗುಡಿ

ದಿನಾಂಕ: ಶುಕ್ರವಾರ, ಮೇ 1 ನೇ 2009

ಸಮಯ: ಬೆಳಿಗ್ಗೆ 10:30 ಕ್ಕೆ

No comments: