ಶ್ರೀನಿವಾಸ ವೈದ್ಯರ ಸಾಹಿತ್ಯದ ಬಗ್ಗೆ ಮಾತನಾಡಲು ದೇಶ-ಕಾಲ ಮತ್ತು ಛಂದ ಪುಸ್ತಕವು ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿವೆ. ವಸುಧೇಂಧ್ರ ಅವರು ಅಸ್ಥೆಯಿಂದ ಕಾರ್ಯಕ್ರಮ ಸಂಘಟಿಸುತ್ತಿದ್ದಾರೆ. ಆಹ್ವಾನ ಪತ್ರಿಕೆ ಇಲ್ಲಿದೆ.
ಸ್ಥಳ: ಇಂಡಿಯನ್ ಇನ್ಸ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನ ಗುಡಿ
ದಿನಾಂಕ: ಶುಕ್ರವಾರ, ಮೇ 1 ನೇ 2009
ಸಮಯ: ಬೆಳಿಗ್ಗೆ 10:30 ಕ್ಕೆ
No comments:
Post a Comment