ಎ ಆರ್ ಮಣಿಕಾಂತ್ ಬಗೆಗಿನ ಪ್ರೀತಿಗೆ ಕಲಾಕ್ಷೇತ್ರ ಸಾಕ್ಷಿಯಾಗಿ ಹೋಗಿತ್ತು. ಪುಸ್ತಕ ಓದುವವರು ಇಲ್ಲವಾಗುತ್ತಿದ್ದಾರೆ, ಪುಸ್ತಕದ ಕಾರ್ಯಕ್ರಮಕ್ಕೆ ಬರುವವರು ಇಲ್ಲವಾಗುತ್ತಿದ್ದಾರೆ ಎಂದು ಬೆಂಗಳೂರು ಸದಾ ಹೇಳುತ್ತಿದ್ದ ಎರಡು ಸುಳ್ಳುಗಳನ್ನು ಮಣಿಕಾಂತ್ ಬಟಾಬಯಲು ಮಾಡಿದರು.
ನೀಲಿಮಾ ಪ್ರಕಾಶನ’ದ ಪುಸ್ತಕಗಳು ನೀರಿನಂತೆ ಖರ್ಚಾಯಿತು. ರವೀಂದ್ರ ಕಲಾಕ್ಷೇತ್ರಕ್ಕೆ ಬಂದವರಿಗೆ ಹಾಡು ಹಬ್ಬದ ಜೊತೆಗೆ ಪ್ರಕಾಶ್ ರೈ, ವಿಶ್ವೇಶ್ವರ ಭಟ್, ರವಿ ಬೆಳಗೆರೆ, ಕೃಷ್ಣೇಗೌಡ ಅವರ ಮಾತು ಕೇಳುವ ಅವಕಾಶ. ಎಲ್ಲಕ್ಕಿಂತ ಹೆಚ್ಚಾಗಿ ಅಮ್ಮನನ್ನು ನೆನಪಿಸಿಕೊಳ್ಳಲು ಒಂದು ನೆಪ ಸಿಕ್ಕಿತು.
ಅಲ್ಲಿನ ಒಂದು ನೋಟ ಇಲ್ಲಿದೆ. ಚಿತ್ರಗಳೆಲ್ಲವೂ ನಮ್ಮ ಮಲ್ಲಿ ಆರ್ಥಾತ್ ಡಿ ಜಿ ಮಲ್ಲಿಕಾರ್ಜುನ್ ಅವರದ್ದು.







1 comment:
ella sari banthu. ellara colour photogalu kooda sari banthu. aadre kaaryakramada uddesha pusthaka bidugade. aa pusthakada mukhaputa kooda ivrashte doddadaagiddidre chennagirthitthu annusthu.
@mbi
Post a Comment